ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm