ಬ್ರೇಕಿಂಗ್ ನ್ಯೂಸ್
17-01-21 12:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.17: ವಂದೇ ಮಾತರಂ ಪ್ರೊಡಕ್ಷನ್ ಇಂಟರ್ನ್ಯಾಷನಲ್ ವತಿಯಿಂದ ಮಿಸ್ಟರ್ ಆಂಡ್ ಮಿಸ್, ಮಿಸಸ್, ಕಿಡ್ಸ್ ಆಫ್ ಇಂಡಿಯಾ 2021ರ ಸೌಂದರ್ಯ ಸ್ಪರ್ಧೆ ಇತ್ತೀಚಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿ ನಡೆಯಿತು.

ಮಿಸ್ಟರ್ ವಿಭಾಗದಲ್ಲಿ ವಿಜೇತರಾಗಿ ಮಂಗಳೂರಿನ ಕಾರ್ತಿಕ್ ಭಟ್, 1st ರನ್ನರ್ ಅಪ್ ಆಗಿ ಮಂಡ್ಯದ ವಿಜಯ್,2nd ರನ್ನರ್ ಅಪ್ ಆಗಿ ಬೆಂಗಳೂರಿನ ಅಜಯ್ ಪ್ರಸಾದ್, 3rd ರನ್ನರ್ ಅಪ್ ಆಗಿ ಮಂಡ್ಯದ ಶಿವಕುಮಾರ್ ವಿಜೇತರಾಗಿದ್ದಾರೆ. ಮಿಸ್ ವರ್ಗದಲ್ಲಿ ವಿಜೇತರಾಗಿ ಮಂಡ್ಯದ ಮೇಘನಾ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಸಹನಾ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಐಶ್ವರ್ಯಾ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಜಾನು ಆಯ್ಕೆಯಾಗಿದ್ದಾರೆ.

ಮಿಸಸ್ ವಿಭಾಗದಲ್ಲಿ ವಿಜೇತರಾಗಿ ಬೆಂಗಳೂರಿನ ಶ್ರೀಮತಿ ಮಂಜುಳ, 1st ರನ್ನರ್ ಅಪ್ ಆಗಿ ತೇಜಸ್ವಿನಿ ಉಮೇಶ್, 2nd ರನ್ನರ್ ಅಪ್ ಆಗಿ ಹಾವೇರಿಯ ರೂಪ ನಾಗರಾಜ್ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಪ್ರಭಾಪ್ರಿಯ ಆಯ್ಕೆಯಾಗಿದ್ದಾರೆ.

ಕಿಡ್ಸ್ ವರ್ಗದಲ್ಲಿ ವಿಜೇತರಾಗಿ ಬೆಂಗಳೂರಿನ ನಿತಿನ್ ಗೌಡ, 1st ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ್, 2nd ರನ್ನರ್ ಅಪ್ ಆಗಿ ಹಾವೇರಿಯ ವಿನಾಯಕ, 3rd ರನ್ನರ್ ಅಪ್ ಆಗಿ ಬೆಂಗಳೂರಿನ ಕಾರ್ತಿಕ್ ಮತ್ತು ಹುಡುಗಿಯರ ವಿಭಾಗದಲ್ಲಿ ವಿನ್ನರ್ ಆಗಿ ಬೆಂಗಳೂರಿನ ಯಾಮಿನಿ, 1st ರನ್ನರ್ ಅಪ್ ಆಗಿ ಹಾವೇರಿಯ ಲಿಖಿತ, 2nd ರನ್ನರ್ ಅಪ್ ಆಗಿ ಬೆಂಗಳೂರಿನ ಚಂದನ , 3rd ರನ್ನರ್ ಅಪ್ ಆಗಿ ಬೆಂಗಳೂರಿನ ಶ್ರೇಯಾಶ್ರೀ ವಿಜೇತರಾಗಿದ್ದಾರೆ.
ವಿ.ಎಮ್.ಪಿ ಇಂಟರ್ನ್ಯಾಷನಲ್ನ ಸಂಸ್ಥಾಪಕ ಅಭೀಷೆಕ್ ರಾಜ್, ಉಪ ಸಂಸ್ಥಾಪಕ ಸೌಂದರ್ಯ ಗೌಡ ಹಾಗೂ ಮುಖ್ಯ ತೀರ್ಪುಗಾರರಾಗಿ ಸೀಬಲ್, ವಂಶಿ ಕೃಷ್ಣ ರಾವಿ, ಅರುಣಿ ಅಶೋಕ್, ಸನ್ನಿಧಿ, ಭಾವನ ಮೊಗವೀರ್, ಅಕ್ಷಯ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಮಹೇಂದ್ರ ಮನೋತ್, ಪ್ರವಿಣ್ಕುಮಾರ್, ಪೃತ್ವಿರಾಜ್, ಮಂಜು ಹೆದ್ದುರ್ ಮತ್ತು ಉಪಸ್ಥಿತರಿದ್ದರು.
Mr and Ms Beauty Competition Mangalorean Karthik Bhat turns winner in Bangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm