ಬ್ರೇಕಿಂಗ್ ನ್ಯೂಸ್
17-01-21 02:54 pm Bangalore Correspondent ಕರ್ನಾಟಕ
ಬೆಂಗಳೂರು, ಜನವರಿ 17: ಕರ್ನಾಟಕದ ದಕ್ಷಿಣ ಕನ್ನಡ,ಉಡುಪಿಯಲ್ಲಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಹಾಗೆಯೇ ಮತ್ತೊಂದು ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಶನಿವಾರದಿಂದಲೂ ಮೋಡಕವಿದ ವಾತಾವರಣವಿದೆ. ಇನ್ನುಳಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶನಿವಾರ ಶಿವಮೊಗ್ಗದ ಕೆಲವೆಡೆ ತುಂತುರು ಮಳೆಯಾಗಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರೆಯಲಿದೆ.
ಬಂಗಾಳಕೊಲ್ಲಿಯಿಂದ ಬರುತ್ತಿರುವ ನೈಋತ್ಯ ಮಳೆ ಮಾರುತಗಳು ವ್ಯಾಪಕ ಮಳೆಗೆ ಕಾರಣವಾಗಿದ್ದವು. ಪುದುಚ್ಚೇರಿ, ಕಾರೈಕಲ್, ಮಾಹೆ ಹಾಗೂ ಲಕ್ಷದೀಪಗಳಲ್ಲಿ ಮಳೆಯಾಗಿದೆ.
ಈ ಬಾರಿ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಚಳಿ ಅಷ್ಟಾಗಿ ಕಾಣಿಸಿಕೊಂಡಿಲ್ಲ,ಸಂಕ್ರಾಂತಿ ಕಳೆದ ಮೇಲೆ ಸಾಮಾನ್ಯವಾಗಿ ಸೆಕೆಗಾಲ ಆರಂಭವಾಗುತ್ತದೆ.
Heavy Rains are said to be expected across Dakshina Kannada and Udupi states Weather Forecast.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm