ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm