ಬ್ರೇಕಿಂಗ್ ನ್ಯೂಸ್
17-01-21 04:54 pm Headline Karnataka News Network ಕರ್ನಾಟಕ
ಮೈಸೂರು, ಜ.17: ಏಪ್ರಿಲ್ ಬಳಿಕ ಯಡಿಯೂರಪ್ಪ ಅವರನ್ನು ತೆಗೆಯುತ್ತಾರೆ. ಸಿಎಂ ಕುರ್ಚಿಯಿಂದ ಕೆಳಗೆ ಇಳಿಸುತ್ತಾರೆ. ಇದು ನನಗೆ ಆರ್ ಎಸ್ ಎಸ್ ಮೂಲಗಳಿಂದ ಬಂದಿರುವ ಮಾಹಿತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಯಡಿಯೂರಪ್ಪ ಸಿಎಂ ಆಗಿ ಪೂರ್ಣಾವಧಿ ಪೂರೈಸುತ್ತಾರೆ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದು , ಅವರು ಇನ್ನೇನು ಬಂದು ತೆಗೆಯುತ್ತೇನೆಂದು ಹೇಳೋಕಾಗತ್ತಾ..? ಯಾವುದೇ ಪಾರ್ಟಿಯ ಹೈಕಮಾಂಡ್ ಆದ್ರೂ ತೆಗೆಯುತ್ತೇನೆಂದು ಓಪನ್ನಾಗಿ ಹೇಳೋದಿಲ್ಲ.
ಹೈಕಮಾಂಡ್ ತೆಗೆಯುತ್ತೇನೆಂದ್ರೆ ಸರ್ಕಾರ ನಡೆಯುತ್ತಾ..? ಕೆಲಸ ಮಾಡೋಕಾಗುತ್ತಾ..? ಅವರು ಆ ರೀತಿ ಹೇಳಿರಬಹುದು. ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರ್ ಎಸ್ಎಸ್ ಮೂಲಗಳಿಂದ ಮಾಹಿತಿ ಇದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ಬಳಿಕ ತೆಗೆಯುತ್ತಾರೆ ಎಂದು ಹೇಳಿದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm