ಬ್ರೇಕಿಂಗ್ ನ್ಯೂಸ್
18-01-21 01:29 pm Headline Karnataka News Network ಕರ್ನಾಟಕ
ಗಂಗಾವತಿ, ಜ.18 : ಅರಣ್ಯ ಇಲಾಖೆ ವ್ಯಾಪ್ತಿಯ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ. ಸಾಲ ಪಡೆದು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm