ಬ್ರೇಕಿಂಗ್ ನ್ಯೂಸ್
21-01-21 12:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.21: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟಿನಲ್ಲಿ ರಿಲೀಫ್ ಸಿಕ್ಕಿದೆ. ಷರತ್ತಿನ ಜಾಮೀನು ಮಂಜೂರು ಮಾಡಿ, ಜೈಲಿನಿಂದ ಬಿಡುಗಡೆಯಾಗಲು ಆದೇಶ ಮಾಡಿದೆ.
ಕಳೆದ 140 ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾರದ ಹಿಂದೆ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ಕೊನೆಕ್ಷಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ ಸೆಪ್ಟಂಬರ್ ತಿಂಗಳ ಆರಂಭದಲ್ಲಿ ಸ್ಯಾಂಡಲ್ ವುಡ್ ಡ್ರಗ್ ನಂಟಿನ ಹಿನ್ನೆಲೆಯಲ್ಲಿ ರಾಗಿಣಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದರು. ರಾಗಿಣಿ ಮೂಲಕ ಚಿತ್ರರಂಗದ ನಟ-ನಟಿಯರಿಗೆ ಡ್ರಗ್ಸ್ ಪೂರೈಕೆಯಾಗುತ್ತಿದೆ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ಪ್ರಕರಣ ಸಂಬಂಧಿಸಿ ರಾಗಿಣಿ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ವಾರವಷ್ಟೇ ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯಾ ಆಳ್ವಾನನ್ನು ಚೆನ್ನೈನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು.
Kannada Actor Ragini Dwivedi, arrested nearly four months ago in a drugs case, was granted bail today by the Supreme Court, which said no drugs had been found at her home and her arrest was entirely based on statements of other accused.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm