ಬ್ರೇಕಿಂಗ್ ನ್ಯೂಸ್
14-08-20 03:43 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm