ಬ್ರೇಕಿಂಗ್ ನ್ಯೂಸ್
25-01-21 05:51 pm Bangalore Correspondent ಕರ್ನಾಟಕ
ಬೆಂಗಳೂರು, ಜ.25; ರಾಜ್ಯದಲ್ಲಿ ಅಸೆಂಬ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಅಷ್ಟರಲ್ಲೇ ಜೆಡಿಎಸ್ ಚುನಾವಣೆಗೆ ತಯಾರಿ ಆರಂಭಿಸಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೆ ಈಗಲೇ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿದೆ.
ಬೆಂಗಳೂರಿನ ಜೆ.ಪಿ. ನಗರದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. ಆನೇಕಲ್ ಕ್ಷೇತ್ರದಿಂದ ಕೆ.ಪಿ.ರಾಜು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ ರೆಡ್ಡಿ ಅವರ ಹೆಸರನ್ನು ಅಭ್ಯರ್ಥಿಗಳಾಗಿಸಿ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಳೆದ ಬಾರಿ ಬಿಎಸ್ಪಿ ಜೊತೆ ಮೈತ್ರಿ ಮಾಡಿದ್ದು ದುಬಾರಿಯಾಯ್ತು. ಈ ಬಾರಿ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ. ಏಕಾಂಗಿಯಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬರಲೇಬೇಕೆಂಬ ನೆಲೆಯಲ್ಲಿ ಈಗಲೇ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇನೆ. ಪಕ್ಷ ತಳಮಟ್ಟದಲ್ಲಿ ಗಟ್ಟಿಗೊಳಿಸಲು ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದ್ದೇನೆ. ಈಗಿನಿಂದಲೇ ಚುನಾವಣೆ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದ್ದೇನೆ ಎಂದರು.
ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಎಚ್ಡಿ ಕುಮಾರಸ್ವಾಮಿ, ಮುಂದಿನ ಬಾರಿ ಹೇಗಾದರೂ ಅಧಿಕಾರ ಗಿಟ್ಟಿಸಿಕೊಳ್ಳಬೇಕೆಂಬ ನೆಲೆಯಲ್ಲಿ ತಳಹಂತದಲ್ಲಿ ಪಕ್ಷ ಗಟ್ಟಿಗೊಳಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಅದಕ್ಕಾಗಿ ಜೆಡಿಎಸ್ ಪ್ರಾಬಲ್ಯ ಇರುವ ಕಡೆ ಸಮಾವೇಶ ನಡೆಸುತ್ತಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm