ಬ್ರೇಕಿಂಗ್ ನ್ಯೂಸ್
14-08-20 07:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 14: ಶೃಂಗೇರಿಯಲ್ಲಿ ಶಂಕರಾಚಾರ್ಯರಿಗೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ತನಿಖೆಯಲ್ಲಿ ಇದು ಕುಡುಕನೊಬ್ಬನ ಕೃತ್ಯ ಎಂಬುದು ಸಾಬೀತಾಗಿದೆ.
ಶೃಂಗೇರಿಯಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ ಡಿ ಪಿ ಐ ಬಾವುಟ ಕಟ್ಟಿ ಅವಮಾನ ಮಾಡಲಾದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿತ್ತು. ಆದರೀಗ ಈ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಪೊಲೀಸರ ಮೇಲೆ ದ್ವೇಷ ಸಾಧಿಸಲು ಕುಡಿದ ಅಮಲಿನಲ್ಲಿ ಕಳ್ಳತನ ಪ್ರಕರಣದ ಆರೋಪಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಿಲಿಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮಿಲಿಂದ್ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ. ಈ ಮೂಲಕ ಪೊಲೀಸರ ಮೇಲೆ ಸೇಡು ತೀರಿಸಿಕೊಳ್ಳಲು ನಡೆಸಿದ ಮಿಲಿಂದ್ ನ ಕೃತ್ಯ ಬಯಲಾದಂತೆ ಆಗಿದೆ.
ಆಗಸ್ಟ್ 12ರಂದು ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಗೆ ಲಾಂಗ್ ಹಿಡಿದು ನುಗ್ಗಿದಂತ ಆರೋಪಿಯೊಬ್ಬ ಚಿನ್ನಾಭರಣ ದೋಚಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಅನುಮಾನದ ಮೂಲಕ ಮಿಲಿಂದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದರು.
ಪೊಲೀಸರು ತನ್ನನ್ನು ಕರೆದು ವಿಚಾರಣೆ ನಡೆಸಿದ್ದರಿಂದ ಕೋಪಗೊಂಡಿದ್ದ ಮಿಲಿಂದ್ ಪೊಲೀಸರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೋಮು ದ್ವೇಷ ಹರಡಲು ಈ ಕೃತ್ಯ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm