ಬ್ರೇಕಿಂಗ್ ನ್ಯೂಸ್
14-08-20 09:42 pm Headline Karnataka News Network ಕರ್ನಾಟಕ
ಆಗಸ್ಟ್ 14: ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಶುಕ್ರವಾರ ಒಂದೇ ದಿನ ಸುಮಾರು 7908 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 7908 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 2,11, 108ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 104 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 3717ಕ್ಕೆ ಏರಿಕೆಯಾಗಿದೆ.
ಇನ್ನು, 2,11,108 ಪ್ರಕರಣಗಳ ಪೈಕಿ 1,26, 499 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm