ಬ್ರೇಕಿಂಗ್ ನ್ಯೂಸ್
03-02-21 11:58 am Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 03: ಎಟಿಎಂಗೆ ತುಂಬಲು ತಂದಿದ್ದ 60 ಲಕ್ಷ ರೂ. ಹಣದ ಸಮೇತ ಸೆಕ್ಯೂರ್ ವ್ಯಾಲ್ಯೂ ಕಂಪನಿಯ ಚಾಲಕ ಎಸ್ಪೇಪ್ ಆಗಿದ್ದಾನೆ.
ಬಿಎಸ್ ಯಡಿಯೂರಪ್ಪ ಅವರ ಹುಟ್ಟೂರಾದ ಬೂಕನಕೆರೆಯ ನಿವಾಸಿ ಯೋಗೀಶ್ ಹಣ ಸಮೇತ ಪರಾರಿಯಾಗಿರುವ ಚಾಲಕ. ಈತ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ವಿವಿಧ ಬ್ಯಾಂಕ್ ಎಟಿಎಂಗಳಿಗೆ ಹಣ ತುಂಬುವ ಹಾಗೂ ತುಂಬಿದ ಹಣ ಪಡೆದು ಬೇರೆ ಎಟಿಎಂ ಗಳಿಗೆ ಹಾಕುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಕಂಪನಿಯಲ್ಲಿ ಹಲವು ವರ್ಷಗಳಿಂದಲೂ ಯೋಗೀಶ್ ಕಾರ್ಯ ನಿರ್ವಹಿಸುತ್ತಿದ್ದ.

ಸುಬ್ರಮಣ್ಯನಗರದಲ್ಲಿ ಎಟಿಎಂ ನಿಂದ ಸುಮಾರು 60 ಲಕ್ಷ ರೂ. ಹಣವನ್ನು ಎರಡು ಬ್ಯಾಗ್ ನಲ್ಲಿ ಸಂಗ್ರಹಿಸಿದ್ದ. ಆ ಹಣವನ್ನು ಸೆಕ್ಯೂರ್ ವ್ಯಾಲ್ಯೂ ಕಂಪನಿ ಜೀಪಿನಲ್ಲಿ ಕಂಪನಿಗೆ ತಲುಪಿಸಬೇಕಿತ್ತು. ಸುಬ್ರಮಣ್ಯನಗರದಲ್ಲಿ ಮಂಗಳವಾರ ಸಂಜೆ ಮೂರು ಗಂಟೆ ಸುಮಾರಿನಲ್ಲಿ ಎಟಿಎಂ ಗಳಿಂದ ಹಣ ಸಂಗ್ರಹಿಸಿದ್ದ ಯೋಗೀಶ್ 60 ಲಕ್ಷ ಹಣದ ಸಮೇತ ಪರಾರಿಯಾಗಿದ್ದಾನೆ. ಈತನಿಗಾಗಿ ಸೆಕ್ಯೂರ್ ವ್ಯಾಲ್ಯೂ ಕಂಪನಿ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಬಳಿಕ ಸುಬ್ರಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಸಾಮಾನ್ಯವಾಗಿ ಎಟಿಎಂ ಹಣ ಸಾಗಿಸುವ ವಾಹನ ಭದ್ರತೆಗೆ ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗುತ್ತದೆ. ಆದರೆ, ಯೋಗೀಶ್ ಚಾಲನೆ ಮಾಡುತ್ತಿದ್ದ ಜೀಪ್ ಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿರಲಿಲ್ಲವೇ ? ಅವರು ಕೂಡ ಹಣ ಎಸ್ಕೇಫ್ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರಾ ? ಎಂಬ ಸಂಶಯ ವ್ಯಕ್ತವಾಗಿದೆ. ಹಣ ಸಮೇತ ಎಸ್ಪೇಪ್ ಆಗಿರುವ ಚಾಲಕ ಯೋಗೀಶ್ ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Driver escapes with ATM cash filling vehicle with 60 lakh from Bengaluru. The driver is said to be for Shivamogga.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm