ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm