ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm