ಬ್ರೇಕಿಂಗ್ ನ್ಯೂಸ್
15-08-20 05:47 pm Chikmagalur Reporter ಕರ್ನಾಟಕ
ಚಿಕ್ಕಮಗಳೂರು: ಬೆಂಗಳೂರು ಗಲಭೆ ಪ್ರಕರಣಕ್ಕೆ ಶಾಸಕ ಜಮೀರ್ ಅಹಮದ್ ಅವರೇ ಡೈರಕ್ಟರ್, ಪ್ರೊಡ್ಯೂಸರ್ ಆಗಿದ್ದಾರೆ ಎಂದು ಅನಿಸುತ್ತದೆ. ಅಲ್ಲಿನ ನಟರು ಯಾರೆಂದು ಕೂಡಾ ಅವರಿಗೆ ಗೊತ್ತಿದೆ ಎಂದು ಸಚಿವ ಸಿ ಟಿ ರವಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜಮೀರ್ ಅಹಮದ್ ಅದೇ ರೀತಿ ಮಾಡುತ್ತಿದ್ದಾರೆ. ನಷ್ಟವನ್ನ ಜಮೀರ್ ರಿಂದಲೇ ವಸೂಲಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದರು.
ಜಮೀರ್ ಸಹಾಯ ಮಾಡುವುದು ಮಾನವೀಯ ಸಂಬಂಧ ಇರಬಹುದು. ಆದರೆ ಯಾರಿಗೆ, ಯಾವ ಸಂದರ್ಭದಲ್ಲಿ ಮಾಡುತ್ತಾರೆ ಎನ್ನುವುದು ಮುಖ್ಯ. ಇದು ಯಾರು ಏನೇ ಮಾಡದರು ಜೊತೆಗಿರ್ತೀನಿ ಎಂಬ ಸಂದೇಶ ಕೊಡುತ್ತೆ, ಮಾನವೀಯ ಸಂದೇಶ ಕೊಡುವುದಿಲ್ಲ ಎಂದು ಆರೋಪಿಸಿದರು.
ಬಲಿಯಾದವರು ಅಮಾಯಕರು ಎನ್ನುತ್ತಿದ್ದಾರೆ, ಆದರೆ ಅಮಾಯಕರು ಮನೆಯಲ್ಲಿ ಮಲಗಿರುತ್ತಾರೆ. ಬಲಿಯಾದವರು ಅಮಾಯಕರಾದರೆ, ವಾಹನ ಸುಟ್ಟ ಕಿರಾತಕರು ಯಾರು? ಇವರು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿಲ್ಲ, ಪೊಲೀಸರು ಮತ್ತು ಹಿಂದೂಗಳಷ್ಟೆ ಟಾರ್ಗೆಟ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದರು.
ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಇವರ ಅಹಿಂದಾ ಪ್ರೇಮ ಎಂದು ಸಚಿವರು ಟೀಕಿಸಿದರು.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm