ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.


ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.

ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm