ಬ್ರೇಕಿಂಗ್ ನ್ಯೂಸ್
04-02-21 03:15 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.4: ಹಿಂದು ಧರ್ಮ, ಹಿಂದು ದೇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಹಿರಿಯ ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲಿಯೇ ಮಸಿ ಬಳಿಯಲಾಗಿದೆ.
ಹಿಂದು ವಿರೋಧಿ ಹೇಳಿಕೆ ವಿಚಾರದಲ್ಲಿ ಭಗವಾನ್ ವಿರುದ್ಧ ಬೆಂಗಳೂರಿನ ವಕೀಲೆ ಮೀರಾ ರಾಘವೇಂದ್ರ ಎಂಬವರು ಎರಡನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗಲು ಕೋರ್ಟಿಗೆ ಆಗಮಿಸಿದ್ದ ಭಗವಾನ್ ಮುಖಕ್ಕೆ ವಕೀಲೆಯೇ ಮಸಿ ಬಳಿದಿದ್ದಾರೆ.
ಮೈಸೂರಿನಿಂದ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಬಂದಿದ್ದ ಭಗವಾನ್ಗೆ ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಆವರಣದಿಂದ ನಿರ್ಗಮಿಸುತ್ತಿದ್ದಂತೆ ಅದೇ ಆವರಣದಲ್ಲೇ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿ ಬಳಿದಿದ್ದಾರೆ.
ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಕೆ.ಎಸ್.ಭಗವಾನ್, ಹಿಂದು ಧರ್ಮ ಧರ್ಮವೇ ಅಲ್ಲ ಎಂದು ಹೇಳಿಕೆ ನೀಡಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಮೀರಾ ರಾಘವೇಂದ್ರ ದೂರು ದಾಖಲಿಸಿದ್ದರು.
ಈ ಹಿಂದೆ ರಾಮನ ಬಗ್ಗೆಯೂ ಇದೇ ರೀತಿಯ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋರ್ಟ್ ಆವರಣದಲ್ಲಿ ತನ್ನ ಮುಖಕ್ಕೆ ಮಸಿ ಬಳಿದ ಪ್ರಕರಣ ಸಂಬಂಧಿಸಿ ಸಾಹಿತಿ ಕೆ.ಎಸ್ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ದೂರು ನೀಡಿದ್ದಾರೆ.
Video:
A Women Lawyer threw ink on controversy writer KS Bhagwan’s face in the court premises of Bangalore. The video of this has become viral on social media.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 04:27 pm
Mangalore Correspondent
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm