ಬ್ರೇಕಿಂಗ್ ನ್ಯೂಸ್
06-02-21 10:13 pm Headline Karnataka News Network ಕರ್ನಾಟಕ
ವಿಜಯಪುರ, ಫೆ.6: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದಾ? ಅಲ್ಲವಾ ಎಂಬುದು ಸ್ಪಷ್ಟವಿಲ್ಲ. ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು, ಸಂವಿಧಾನದ ಪ್ರತಿಯನ್ನು ಸುಡುವುದು ರೈತರೇ ಎನ್ನುವ ಪ್ರಶ್ನೆ ಮೂಡಿದೆ ಎಂದು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮೀಜಿ ಹೇಳಿದ್ದಾರೆ.
ರೈತರ ಪ್ರತಿಭಟನೆ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಭಟನೆಯಲ್ಲಿ ಖಲಿಸ್ತಾನ ಪರ ಘೋಷಣೆ ಹಾಕಲಾಗಿದೆ. ಇದನ್ನು ಗಮನಿಸಿದರೆ ಹೋರಾಟದ ದಿಕ್ಕು ತಪ್ಪಿದೆ ಅನಿಸುತ್ತಿದೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಪ್ರತಿಭಟನಾಕಾರರು ರೈತರಲ್ಲ ಎಂಬ ಸಂಶಯ ಮೂಡಿಸಿದೆ ಎಂದರು.
ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿದೆ. ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರಕಾರ ಸಿದ್ಧವಿದ್ದು ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದರು.
ದೇಶದ ಎಲ್ಲರ ಶ್ರದ್ಧೆ, ಭಕ್ತಿಯ ಪ್ರತೀಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದು ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿಗೆಲ್ಲ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದು ಸ್ವಾಮೀಜಿ ಹೇಳಿದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm