ಬ್ರೇಕಿಂಗ್ ನ್ಯೂಸ್
07-02-21 11:58 am Headline Karnataka News Network ಕರ್ನಾಟಕ
ಶಿವಮೊಗ್ಗ: ಆಟವಾಡುತ್ತಿದ್ದ ಮಗುವೊಂದು ಅಡಕೆ ನುಂಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಹಾಗೂ ಅರ್ಚನಾ ದಂಪತಿಯ ಪುತ್ರ ಒಂದು ವರ್ಷದ ನಿಶಾನ್ ಮೃತ ಬಾಲಕ. ನಿಶಾನ್ ಅಡಕೆ - ಎಲೆ ತಟ್ಟೆಯಲ್ಲಿದ್ದ ಒಂದು ಅಡಕೆ ತಿಂದಿದ್ದಾನೆ. ಬಳಿಕ ಉಸಿರಾಟದ ಸಮಸ್ಯೆ ಉಂಟಾಗಿ ಒದ್ದಾಡಿದ್ದಾನೆ. ಕುಟುಂಬಸ್ಥರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಯಾವುದೇ ಪ್ರಯೋಜನವಾಗಿಲ್ಲ.
ನಿಶಾನ್ ತಂದೆ ಸಂದೇಶ್ ಬೆಂಗಳೂರಿನಲ್ಲಿ ನೆಲೆಸಿದ್ದು, ಲಾಕ್ಡೌನ್ ಆದ ಬಳಿಕ ತನ್ನೂರಿಗೆ ವಾಪಸ್ ಬಂದಿದ್ದರು. ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವ ಚಿಂತನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
In a shocking incident, a one-year-old boy choked to death after swallowing areca nut in Shivamogga.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm