ಬ್ರೇಕಿಂಗ್ ನ್ಯೂಸ್
07-02-21 12:25 pm Mangaluru Correspondent ಕರ್ನಾಟಕ
ಶಿವಮೊಗ್ಗ, ಫೆಬ್ರವರಿ 7: ಆಗುಂಬೆ ಘಾಟ್ ರಸ್ತೆಯಲ್ಲಿ ಸಂಚಾರ ನಡೆಸುವ ಪ್ರವಾಸಿಗರು ಆಹಾರ ಎಸೆಯುವುದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡಿದವರೆ ಅರಣ್ಯ ಇಲಾಖೆ ದಂಡ ಹಾಕುತ್ತದೆ. ಈಗಾಗಲೇ ಈ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಆಗುಂಬೆ ಘಾಟ್ ರಸ್ತೆ ಹಾದು ಹೋಗುತ್ತದೆ. ಶಿವಮೊಗ್ಗ ಮತ್ತು ಕರಾವಳಿ ಭಾಗವನ್ನು ಈ ರಸ್ತೆ ಸಂಪರ್ಕಿಸುತ್ತದೆ. ಸಾವಿರಾರು ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಾರೆ.

ಶನಿವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ದಂಡ ಪ್ರಯೋಗದ ಕಾರ್ಯಾರಣೆಯನ್ನು ಆರಂಭಿಸಿದ್ದಾರೆ. ಸೋಮೇಶ್ವರದಿಂದ ಆಗುಂಬೆ ತನಕ ಹೆಬ್ರಿ, ಕಾರ್ಕಳ, ಸಿದ್ದಾಪುರ ವನ್ಯಜೀವಿ ವಿಭಾಗದ ಸುಮಾರು 40 ಸಿಬ್ಬಂದಿಗಳು ಪ್ರಾಣಿಗಳಿಗೆ ಆಹಾರ ಹಾಕುವವರು, ಪ್ಲಾಸ್ಟಿಕ್ ತ್ಯಾಜ್ಯ ಬಿಸಾಡುವವರಿಗೆ ದಂಡ ಹಾಕಿದ್ದಾರೆ.
ನಿಯಮ ಉಲ್ಲಂಘನೆ ಆಧಾರದ ಮೇಲೆ 50 ರೂ. ನಿಂದ 200 ರೂ. ವರೆಗೆ ದಂಡ ಹಾಕಲಾಗಿದೆ. ದಂದಡ ಜೊತೆಗೆ ಘಾಟ್ ರಸ್ತೆಯ ಹಲವು ಕಡೆ ಮಾಹಿತಿ ಫಲಕಗಳನ್ನು ಅಳವಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮನುಷ್ಯರು ಸೇವಿಸುವ ಆಹಾರ ಮತ್ತು ಜಂಡ್ ಫುಡ್ಗಳನ್ನು ಪ್ರಾಣಿಗಳಿಗೆ ನೀಡಿದರೆ ಅವುಗಳ ಆರೋಗ್ಯ ಹಾಳಾಗಲಿದೆ. ಮನುಷ್ಯರು ಹಾಕುವ ಆಹಾರಕ್ಕೆ ಹೊಂದಿಕೊಂಡು ಪ್ರಾಣಿಗಳು ರಸ್ತೆ ಬದಿಯಲ್ಲಿಯೇ ನಿಂತು ಜನರ ಮೇಲೆ ದಾಳಿ ಮಾಡುವ ಸಾಧ್ಯತೆಯೂ ಇದೆ.
ಪ್ರಾಣಿಗಳಿಂದ ಮನುಷ್ಯರಿಗೆ ರೋಗ ಹಡುವು ಸಾಧ್ಯತೆಯೂ ಇದೆ. ಆದ್ದರಿಂದ, ವಾಹನ ಸವಾರರು ಘಾಟ್ ರಸ್ತೆಯಲ್ಲಿ ಪ್ರಾಣಿಗಳಿಗೆ ಆಹಾರ ನೀಡದಂತೆ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಎಸೆದರೆ ದಂಡವನ್ನು ಹಾಕಲಾಗುತ್ತಿದೆ.
The forest officials will now impose fines on those that feed animals at agumbe ghat.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm