ಬ್ರೇಕಿಂಗ್ ನ್ಯೂಸ್
16-08-20 12:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇವರಜೀವನಹಳ್ಳಿ(ಡಿಜೆ ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆಜಿ ಹಳ್ಳಿ) ಹಾಗೂ ಕಾವಲ್ ಬೈರಸಂದ್ರ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಎಸ್ ಸಿ/ ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಹಾಕಲಾಗಿದೆ. ಹಿಂದುಳಿದ ಸಮುದಾಯದ ಡಿಜೆ ಹಳ್ಳಿ ನಿವಾಸಿ ದೂರು ಹಿನ್ನೆಲೆ SC-ST ಕಾಯ್ದೆ ಅಡಿ ಎಫ್ಐಆರ್ ಹಾಕಲಾಗಿದೆ ಎಂದು ಡಿಜೆ ಹಳ್ಳಿ ಠಾಣಾಧಿಕಾರಿ ಹೇಳಿದ್ದಾರೆ.
ಗಲಭೆ ನಡೆದ ದಿನ 500ರಿಂದ 600ಮಂದಿ ಅವಾಚ್ಯ ಶಬ್ಧಗಳಿಂದ ಬೈಯುತ್ತಾ, ರಾಡ್ ಗಳಿಂದ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಸುಮಾರು 200 ರಿಂದ 300 ಮಂದಿ ಮನೆ ಒಳಗೆ ನುಗ್ಗಿ ಟಿವಿ, ಸೋಫಾ ಸೇರಿದಂತೆ ಇತರೆ ವಸ್ತುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 5 ಲಕ್ಷ ನಗದು ಸೇರಿದಂತೆ ಚಿನ್ನಾಭರಣಗಳನ್ನ ದೋಚಿದ್ದಾರೆ.
ಮನೆ ಒಳಗಡೆ ಗ್ಯಾಸ್ ಹಚ್ಚಿದ್ದರಿಂದ ಮನೆಯ ಗೋಡೆ ಕ್ರ್ಯಾಕ್ ಬಿಟ್ಟಿವೆ, ಮನೆ ಮುಂದೆ ನಿಲ್ಲಿಸಿದ್ದ ಸ್ಯಾಂಟ್ರೋ ಕಾರಿಗೂ ಬೆಂಕಿ ಹಚ್ಚಿದ್ದಾರೆ. ನಮಗೆ ಈಗ ವಾಸಿಸಲು ಬೇರೆ ಮನೆ ಇಲ್ಲ, ನಾವೆಲ್ಲ ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ್ದೇವೆ. ಒಟ್ಟಾರೆ 50ರಿಂದ 60 ಲಕ್ಷ ರೂ. ನಷ್ಟು ಆಸ್ತಿ ಹಾನಿಯಾಗಿದೆ ಎಂದು ಡಿಜೆ ಹಳ್ಳಿ ನಿವಾಸಿ ಪವನ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಡಿಜೆ ಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm