ಬ್ರೇಕಿಂಗ್ ನ್ಯೂಸ್
12-02-21 12:31 pm Bangalore Correspondent ಕರ್ನಾಟಕ
ಬೆಂಗಳೂರು,ಫೆಬ್ರವರಿ 11: ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಇಲ್ವಾ,ಮನೆಯ ಗೇಟಿನ ಬಳಿ ವಾಹನ ನಿಲ್ಲಿಸ್ತಾ ಇದೀರಾ ಹಾಗಾದರೆ ವಾರ್ಷಿಕವಾಗಿ 5 ಸಾವಿರ ರೂ. ಕಟ್ಟಲು ಸಿದ್ಧರಾಗಿ.
ಹೌದು ಹೊಸ ಪಾರ್ಕಿಂಗ್ ನಿಯಮಕ್ಕೆ ಎಲ್ಲರೂ ಸಿದ್ಧರಾಗಿ, ಮನೆಯ ಮುಂದೆ ಅಥವಾ ರಸ್ತೆ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಶುಲ್ಕ ಪಾವತಿಸಬೇಕಾಗುತ್ತದೆ.
ಈ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಕೇಂದ್ರ ನಗರ ಸಾರಿಗೆ ಸಹಕಾರದೊಂದಿಗೆ ಪಾರ್ಕಿಂಗ್ ಶುಲ್ಕ ನಿಗದಿಯಾಗಿದ್ದು, ಆರು ತಿಂಗಳ ಒಳಗಡೆ ಹೊಸ ಪಾರ್ಕಿಂಗ್ ನೀತಿ ಜಾರಿಯಾಗಲಿದೆ.

ವಾಹನ ಮಾಲೀಕರು ತಮ್ಮ ಮನೆಯ ಸಮೀಪದ ರಸ್ತೆಗಳಲ್ಲಿ ಪಾವತಿ ಆಧಾರದಲ್ಲಿ ವಾಹನಗಳ ನಿಲುಗಡೆ ಮಾಡಲು ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತದೆ. ಹೆಚ್ಚು ಸಮಯ ನಿಲುಗಡೆ ಮಾಡಿದರೆ ಹೆಚ್ಚಿನ ಶುಲ್ಕ ನೀಡಬೇಕು. ಶಾಲೆಗಳು ವಾಹನ ನಿಲುಗಡೆಗೆ ಸ್ವಂತ ಸ್ಥಳಾವಕಾಶ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಣ್ಣ ಕಾರುಗಳು ವಾರ್ಷಿಕ ಒಂದು ಸಾವಿರ ರೂ, ಮಧ್ಯಮ ಕಾರುಗಳಿಗೆ 3 ಸಾವಿರ ರೂ., ದೊಡ್ಡ ಕಾರುಗಳಿಗೆ ವಾರ್ಷಿಕ 5 ಸಾವಿರ ರೂ.ವರೆಗೂ ಶುಲ್ಕ ಕಟ್ಟಬೇಕಾಗುತ್ತದೆ.
ಜನ ಸಾರ್ವಜನಿಕ ಸಾರಿಗೆ ವ್ಯವಸ್ಥೆ,ವಾಕಿಂಗ್, ಸೈಕಲ್ ಓಡಿಸುವ ಹವ್ಯಾಸ ರೂಪಿಸಲು ಈ ಪೇ ಪಾರ್ಕಿಂಗ್ ಕಾರಿಯಾಗಬೇಕು. ರೆಸಿಡೆನ್ಸಿ ಏರಿಯಾದ ರಸ್ತೆಗಳಲ್ಲಿ ಗಂಟೆಗೊಮ್ಮೆ ಪಾರ್ಕಿಂಗ್ ಶುಲ್ಕ ಹೆಚ್ಚಳವಾಗಬೇಕು ಎನ್ನುವ ಪ್ರಸ್ತಾಪ ನೀತಿಯಲ್ಲಿದೆ.
It will no longer be free for you to park on the public roads in Bengaluru. The Urban Development Department has approved the Parking Policy 2.0 and this would mean that you will have to pay Rs 5,000 a year to park in front of your house on the main road.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm