ಬ್ರೇಕಿಂಗ್ ನ್ಯೂಸ್
15-02-21 04:08 pm Headline Karnataka News Network ಕರ್ನಾಟಕ
ಮೈಸೂರು, ಫೆ.15: ಟಿವಿ, ಫ್ರಿಡ್ಜ್ ಇದ್ದವರು ಬಿಪಿಎಲ್ ಕಾರ್ಡನ್ನು ವಾಪಸ್ ನೀಡಬೇಕೆಂಬ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಬಡವರು ತಿಂಗಳ ಕಂತು ಕಟ್ಟಿಕೊಂಡು ಟಿವಿ, ಬೈಕ್ ಕೊಂಡಿರುತ್ತಾರೆ. ಹಾಗೆಂದು ಅವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕೆಂದು ಹೇಳುವುದು ಸರಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಟಿವಿ ನೋಡಿಕೊಂಡೇ ಮಕ್ಕಳು ಪಾಠ ಕಲಿತಿದ್ದಾರೆ. ಈಗ ಪ್ರತಿ ಮನೆಯಲ್ಲೂ ಟಿವಿ ಇದ್ದೇ ಇರುತ್ತದೆ. ಟಿವಿ ಇಲ್ಲದಿರುತ್ತಿದ್ದರೆ ಮಕ್ಕಳಿಗೂ ಕಲಿಕೆ ಕಷ್ಟವಾಗುತ್ತಿತ್ತು. ಟಿವಿ ಇದೆಯೆಂದು ಅವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವುದು ಸಲ್ಲದ ನಡೆಯಲ್ಲ. ಈ ಬಗ್ಗೆ ಉಮೇಶ ಕತ್ತಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಉಮೇಶ್ ಕತ್ತಿ ಹೇಳಿಗೆ ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಬಡವರ ಮನೆಯಲ್ಲೂ ಟಿವಿ ಇರುತ್ತದೆ. ಸಾಲ ಮಾಡಿಯಾದರೂ, ಬೈಕ್, ಸ್ಕೂಟರ್ ತೆಗೆದಿರುತ್ತಾರೆ. ಹಾಗೆಂದು ಬಿಪಿಎಲ್ ಕಾರ್ಡ್ ಹಿಂತೆಗೆಯುವ ಪ್ರಸ್ತಾಪ ಸರಿಯಲ್ಲ ಎಂದಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚು ಜಮೀನು, ಮನೆಯಲ್ಲಿ ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಅಂಥವರ ಬಿಪಿಎಲ್ ಕಾರ್ಡನ್ನು ರದ್ದುಪಡಿಸಲಾಗುವುದು. ಮಾರ್ಚ್ ಅಂತ್ಯದೊಳಗೆ ಸ್ವಇಚ್ಛೆಯಿಂದ ಈ ಸೌಲಭ್ಯ ಇದ್ದವರು ತಮ್ಮ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಹೇಳಿಕೆ ನೀಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.
ಟಿವಿ ಇಲ್ಲದ ಮನೆ ಇದೆಯೇ ? ಬಿಜೆಪಿಯಿಂದ ‘ಗರೀಬೋಂಕೋ ಹಠಾವೋ’ ಮಾಡುತ್ತಿದ್ದಾರೆ
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm