ಬ್ರೇಕಿಂಗ್ ನ್ಯೂಸ್
17-08-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಇಸ್ಲಾಂ ಧರ್ಮ ಪ್ರವರ್ತಕ ಮಹಮ್ಮದ್ ಪೈಗಂಬರ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರಚೋಧನೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಅವರನ್ನು 14ದಿನ ನ್ಯಾಯಾಂಗ ಬಂಧಕ್ಕೆ ಒಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನವೀನ್ನನ್ನು ಬಂಧಿಸಿದ್ದ ಪೊಲೀಸರು ಇಂದು ಆತನನ್ನು 11ನೇ ಎಸಿಎಂಎಂ ನ್ಯಾಯಾಧೀಶರ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಿದ್ದರು. ಪ್ರಕರಣದ ಗಂಬೀರತೆಯನ್ನು ಅರಿತು ನ್ಯಾಯಾಲಯ ಆರೋಪಿಯ ವಿಚಾರಣೆಯ ಬಳಿಕ ಆತನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಆರೋಪಿ ನವೀನ್ ಮಹಮ್ಮದ್ ಪೈಂಗಬರ್ ವಿರುದ್ಧ ಅಶ್ಲೀಲಕರವಾದ ಪೋಸ್ಟ್ ಒಂದನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಇದು ಸಾಮಾನ್ಯವಾಗಿ ಮುಸ್ಲಿಂ ಸಮುದಾಯದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಆರೋಪಿ ನವೀನ್ ಮತ್ತು ಆತನ ಸಂಬಂಧಿ ಹಾಗೂ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ಕಳೆದ ಮಂಗಳವಾರ ತಡರಾತ್ರಿ ಕೆಲ ಆಗಂತುಕರ ತಂಡ ದಾಳಿ ಮಾಡಿತ್ತು.
ಈ ದಾಳಿಯಲ್ಲಿ ಅಖಂಡ ಶ್ರೀನಿವಾಸ್ ಮನೆ ಮತ್ತು ಕಚೇರಿಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿಯ ಕೆನ್ನಾಲಗೆಗೆ ಶಾಸಕಕ ಮನೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇದಲ್ಲದೆ ಗಲಭೆಕೋರರು ಅಪಾರ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದರು. ಈ ಗಲಭೆಯಲ್ಲಿ ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm