ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm