ಬ್ರೇಕಿಂಗ್ ನ್ಯೂಸ್
17-08-20 05:44 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.
ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ
— DK Shivakumar (@DKShivakumar) August 17, 2020
ಸಿಎಂ @BSYBJP ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ?
ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ pic.twitter.com/dZxCj9sO9P
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am