ಬ್ರೇಕಿಂಗ್ ನ್ಯೂಸ್
17-08-20 06:33 pm Headline Karnataka News Network ಕರ್ನಾಟಕ
ಧಾರವಾಡ, ಆಗಸ್ಟ್ 17: ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದರೆ ಪರಿಸ್ಥಿತಿ ಮಿತಿಮೀರಬಹುದು ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ನಿಷೇಧಿಸಿದೆ.
ಇದಕ್ಕೆ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದು, ಸಾರ್ವಜನಿಕ ಉತ್ಸವಕ್ಕೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಪ್ರತಿಭಟನೆ ನಡೆಸಿರುವ ಅವರು, ‘ಮುಂಬೈನಲ್ಲಿ ಕೂಡ ಕರೊನಾ ಹಾವಳಿ ಹೆಚ್ಚಾಗಿದೆ. ಆದರೆ ಅಲ್ಲಿ ಕೂಡ ಕೆಲವೊಂದು ಷರತ್ತುಗಳನ್ನು ವಿಧಿಸಿ, ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಲಾಗಿದೆ. ಮಹಾರಾಷ್ಟ್ರ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಜೂನ್ನಲ್ಲೆ ಅನುಮತಿ ಕೊಟ್ಟಿದೆ. ಕರ್ನಾಟಕದಲ್ಲಿ ಏಕೆ ಕೊಟ್ಟಿಲ್ಲಿ ಎಂದು ಪ್ರಶ್ನಿಸಿದ್ದಾರೆ.
ಬಾರ್ಗಳಿಗೆ ಕರ್ನಾಟಕದಲ್ಲಿ ಅನುಮತಿ ನೀಡಲಾಗಿದೆ. ಜನರು ಕುಡಿದು ಸತ್ತರೂ ಅಡ್ಡಿಲ್ಲ, ರಾಜ್ಯದ ಬೊಕ್ಕಸಕ್ಕೆ ಹಣ ಆಗಬೇಕೆಂದರೆ ಬಾರ್ಗಳು ತೆರೆಯಬೇಕು ಎಂದು ಅದನ್ನು ತೆರೆಯಲು ಅನುಮತಿ ನೀಡಲಾಗಿದೆ. ಬಾರ್ಗಳಿಗೆ ನೀಡಿರುವ ಅನುಮತಿಯನ್ನು ಗಣೇಶನಿಗೆ ಏಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದರು.
ನಾನು ಜೈಲಿಗೆ ಹೋಗಲು ಸಿದ್ದ, ಗಣಪತಿ ಸಮೇತ ನಮ್ಮನ್ನು ಜೈಲಿಗೆ ಹಾಕಲಿ, ನಾವು ಮತ ಹಾಕಿ ರಾಜ್ಯದಲ್ಲಿ ಸರ್ಕಾರ ತಂದಿದ್ದೇವೆ. ಗಣಪತಿ ಕೂಡಿಸಲು ಅನುಮತಿ ಕೊಡಲಿಲ್ಲ ಎಂದರೆ ಏನರ್ಥ ಎಂದು ಹೇಳಿರುವ ಅವರು, 24 ಗಂಟೆ ಒಳಗೆ ಅನುಮತಿ ನೀಡಲೇಬೇಕು ಎಂದು ಮುತಾಲಿಕ್ ತಿಳಿಸಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm