ಬ್ರೇಕಿಂಗ್ ನ್ಯೂಸ್
23-02-21 12:48 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.23: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಲು ಕ್ವಾರಿಯಲ್ಲಿ ಆರು ಮಂದಿ ಬಲಿಯಾಗಿರುವುದು ಜಿಲೆಟಿನ್ ಸ್ಫೋಟದಿಂದ ಅಲ್ಲ. ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಮುಖ್ಯಮಂತ್ರಿಗಳ ದುರಾಡಳಿತಕ್ಕೆ ಅಮಾಯಕ ಕಾರ್ಮಿಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸ್ಫೋಟ ನಡೆದು ತಿಂಗಳು ತುಂಬುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಸ್ಫೋಟ ನಡೆದಿರುವುದು ರಾಜ್ಯ ಸರಕಾರದ ಬೇಜವಾಬ್ದಾರಿತನ, ನಿಷ್ಕ್ರಿಯ ಸರಕಾರ ಹಾಗೂ ಭ್ರಷ್ಟ ವ್ಯವಸ್ಥೆಗೆ ಸಾಕ್ಷಿ. ಮುಖ್ಯಮಂತ್ರಿಗಳೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ..? ಭ್ರಷ್ಟರನ್ನೇ ಅಥವಾ ಸಾಮಾನ್ಯ ಜನರನ್ನೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಮಾಯಕ ಜೀವ ಹಾನಿಗೆ ಕಾರಣವಾದ ಜಿಲೆಟಿನ್ ಸ್ಫೋಟ ಘಟನೆ ಆಘಾತಕಾರಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಜೊತೆಗೆ ನೊಂದ ಕುಟುಂಬಗಳಿಗೆ ಸರಕಾರ ತಕ್ಷಣ ಪರಿಹಾರ ಘೋಷಿಸುವಂತೆ ಆಗ್ರಹಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಶಿವಮೊಗ್ಗದಲ್ಲಿ ಸ್ಫೋಟ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ, ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ @CMofKarnataka ಅವರು ತಕ್ಷಣ ಆದೇಶಿಸಬೇಕು.
— Siddaramaiah (@siddaramaiah) February 23, 2021
ಇದಕ್ಕಿಂತ ಮೊದಲು
ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್ನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು#ChikkaballapurBlast
4/6
ರಾಜ್ಯದಲ್ಲಿಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ.
— Siddaramaiah (@siddaramaiah) February 23, 2021
ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ,
ಉಸ್ತುವಾರಿ ಸಚಿವ @mla_sudhakar ಅವರ ಗಮನಕ್ಕೆ ಬಂದಿರಲಿಲ್ಲವೇ?#ChikkaballapurBlast
5/6
ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್,ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ.
— Siddaramaiah (@siddaramaiah) February 23, 2021
ಇವುಗಳ ಪಟ್ಟಿಯನ್ನು @CMofKarnataka ಅವರು ತಕ್ಷಣ ಬಿಡುಗಡೆಗೊಳಿಸ ಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು.#ChikkaballapurBlast
6/6
Chikkaballapur guillotine blast Siddaramaiah slams at BJP govt for showing negligence in not stopping illegal stone quarry centres.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm