ಬ್ರೇಕಿಂಗ್ ನ್ಯೂಸ್
24-02-21 11:29 am Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ ಮೃತಪಟ್ಟ ಯುವಕರು ಗೌತಮ್ ಮತ್ತು ಶ್ರೀಕಾಂತ್ ಎಂದು ತಿಳಿದುಬಂದಿದೆ.
ಗೌತಮ್ ಮತ್ತು ಶ್ರೀಕಾಂತ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಗ್ರಾಹಕರು ಆರ್ಡರ್ ಮಾಡಿದ್ದ ಊಟವನ್ನು ನೀಡಲೆಂದು ಜಾಲಹಳ್ಳಿ ಬಳಿಯ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಊಟ ಕೊಟ್ಟು ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಯುವಕರ ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರರಾದ ಗೌತಮ್ ಮತ್ತು ಶ್ರೀಕಾಂತ್ ಮರಣ ಹೊಂದಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident two Swiggy Delivery boys were killed after Collison of their bike with a car in Bangalore.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm