ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm