ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm