ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.
ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am