ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm