ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm