ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm