ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm