ಬ್ರೇಕಿಂಗ್ ನ್ಯೂಸ್
27-02-21 11:54 am Headline Karnataka News Network ಕರ್ನಾಟಕ
ಮೈಸೂರು, ಫೆ.27 : ಪಕ್ಷಕ್ಕಾಗಿ ದುಡಿಯುವವರು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುವುದಲ್ಲ. ನಮಗೆ ತೃಪ್ತಿ ಇರಬಹುದು. ಆದರೆ ಜನರಲ್ಲಿ ಅತೃಪ್ತಿ ಇದ್ದು, ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದ್ದು, ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವು ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am