ಬ್ರೇಕಿಂಗ್ ನ್ಯೂಸ್
27-02-21 11:54 am Headline Karnataka News Network ಕರ್ನಾಟಕ
ಮೈಸೂರು, ಫೆ.27 : ಪಕ್ಷಕ್ಕಾಗಿ ದುಡಿಯುವವರು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸರಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಬೆನ್ನನ್ನು ನಾವೇ ತಟ್ಟಿಕೊಳ್ಳುವುದಲ್ಲ. ನಮಗೆ ತೃಪ್ತಿ ಇರಬಹುದು. ಆದರೆ ಜನರಲ್ಲಿ ಅತೃಪ್ತಿ ಇದ್ದು, ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದ್ದು, ಪಕ್ಷದ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವು ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm