ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm