ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.
ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am