ಬ್ರೇಕಿಂಗ್ ನ್ಯೂಸ್
06-03-21 11:44 am Headline Karnataka News Network ಕರ್ನಾಟಕ
ಬೆಂಗಳೂರು,ಮಾ.6 : ರಾಜಕೀಯ ಷಡ್ಯಂತ್ರದ ಗುಮಾನಿ ಹಿನ್ನೆಲೆಯಿಂದಾಗಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಟ್ವಿಟ್ಟರ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ.

ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ..
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ.
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ. (2/3)
— Dr Sudhakar K (@mla_sudhakar) March 5, 2021
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ. (3/3)
— Dr Sudhakar K (@mla_sudhakar) March 5, 2021
Bjp Karnataka Minister Sudhakar justifies on Twitter his move to court seeking an injunction against media houses.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm