ಬ್ರೇಕಿಂಗ್ ನ್ಯೂಸ್
06-03-21 03:43 pm Headline Karnataka News Network ಕರ್ನಾಟಕ
ಮೈಸೂರು, ಮಾ.6: ಬುಡಕಟ್ಟು ಜನಾಂಗದವರು ನಾಗರಿಕ ಸಮಾಜದಿಂದ ದೂರವಿದ್ದುಕೊಂಡು ಕಾಡಿನಲ್ಲಿರುವ ದೇವರನ್ನು ಪೂಜಿಸುತ್ತಾರೆ. ಅವರಲ್ಲಿ ವಿಶಿಷ್ಟ ಸಂಸ್ಕೃತಿ, ಆಚರಣೆ ಇದೆ. ಹಾಗೆಂದು, ಅಂಥ ವಿಶಿಷ್ಟ ಸಂಸ್ಕೃತಿಯವರು ಕೂಡ ಏಸುವನ್ನು ದೇವರೆಂದು ಒಪ್ಪಿಕೊಳ್ಳುವ ವಿವೇಚನೆ ಪಡೆದಿದ್ದಾರೆ ಅಂದ್ರೆ ಅವರಿಗೆ ಪರಿಶಿಷ್ಟರಿಗೆ ನೀಡಬೇಕಾದ ಮೀಸಲಾತಿ ನೀಡಬೇಕಿಲ್ಲ ಎಂದು ಮೈಸೂರು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದರು, ಆಮಿಷ ಒಡ್ಡಿ ಮತಾಂತರ ಮಾಡುವುದನ್ನು ತಡೆಯಬೇಕೆಂಬ ನಿಟ್ಟಿನಲ್ಲಿ ನಾನು ಹಾಗೆ ಹೇಳಿದ್ದೇನೆ. ಜನಪದರು, ಬುಡಕಟ್ಟು ಜನಾಂಗದ ವಿಶಿಷ್ಟ ಸಂಸ್ಕೃತಿಯನ್ನು ಹಾಗೇ ಉಳಿಸಿಕೊಳ್ಳಬೇಕು. ಅದಕ್ಕಾಗಿ ಬುಡಕಟ್ಟಿನವರು ಮತಾಂತರಗೊಂಡರೆ ಅವರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ನೀಡಬಾರದು ಎಂದರು.
ಜಾತಿ ವ್ಯವಸ್ಥೆ ಇರುವುದು ಹಿಂದು ಧರ್ಮದಲ್ಲಿ ಮಾತ್ರ. ಜಾತಿಯಲ್ಲಿ ಹಿಂದುಳಿದಿದ್ದಾರೆ ಎಂದು ಅವರಿಗೆ ಪರಿಶಿಷ್ಟ ಜಾತಿ ಮೀಸಲಾತಿ ನೀಡಲಾಗಿದೆ. ಈಗ ಅವರನ್ನು ದಲಿತ ಕ್ರೈಸ್ತರು ಎಂಬ ನೆಲೆಯಲ್ಲಿ ಮೀಸಲಾತಿ ಕೊಡಬೇಕು ಅಂದರೆ ಅದು ಹೇಗೆ ಸಾಧ್ಯ. ಕ್ರಿಶ್ಚಿಯನ್ ಮತ್ತು ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆಯೇ ಇಲ್ಲ ಎಂಬುದನ್ನು ಅವರೇ ಹೇಳುತ್ತಾರೆ. ಈ ಮಾತಿಗೆ ವಿವೇಚನೆ ಇದೆಯೇ ಎಂಬುದನ್ನು ಕೇಳಿದ್ದೇನೆ. ಈ ಮಾತಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.
ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಸಂಸದರು, ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬುಡಕಟ್ಟು ಜನಾಂಗಗಳಿಗೆ ನೀಡಬಾರದು ಎಂದು ಹೇಳಿದ್ದರು. ಈ ವಿಚಾರಕ್ಕೆ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದು, ಸಂಸದ ಪ್ರತಾಪಸಿಂಹ ಕ್ರಿಸ್ತಿಯನ್ನರ ಬಗ್ಗೆ ಅವಹೇಳನ ಮಾಡಿದ್ದಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm