ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm