ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.
ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am