ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm