ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm