ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm