ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm