ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am