ಬ್ರೇಕಿಂಗ್ ನ್ಯೂಸ್
11-03-21 04:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾರ್ಚ್ 11: ಕರ್ನಾಟಕದ ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ದೆಹಲಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಕೇರಳದಲ್ಲಿ ಮಳೆಯಾಗುತ್ತಿದೆ. ಉತ್ತರಾಖಂಡ್ ಹಾಗೂ ಹಿಮಾಚಲದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಒಣಹವೆ ಮುಂದುವರೆಯಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಾತ್ರ ಮಳೆಯಾಗಲಿದೆ.
Heavy rains are expected in coastal Karnataka and other six districts of Karnataka says the weather forecast department
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm